Font Size
ಮತ್ತಾಯ 20:17-19
Kannada Holy Bible: Easy-to-Read Version
ಮತ್ತಾಯ 20:17-19
Kannada Holy Bible: Easy-to-Read Version
ತನ್ನ ಮರಣದ ಬಗ್ಗೆ ಯೇಸುವಿನ ಮೂರನೆ ಪ್ರಕಟನೆ
(ಮಾರ್ಕ 10:32-34; ಲೂಕ 18:31-34)
17 ಯೇಸು ಜೆರುಸಲೇಮಿಗೆ ಹೋಗುತ್ತಿದ್ದನು. ಆತನ ಹನ್ನೆರಡು ಮಂದಿ ಶಿಷ್ಯರೂ ಆತನೊಂದಿಗೆ ಇದ್ದರು. ಯೇಸು ಅವರನ್ನು ಪ್ರತ್ಯೇಕವಾಗಿ ಕರೆದು, 18 “ನಾವು ಜೆರುಸಲೇಮಿಗೆ ಹೋಗುತ್ತಿದ್ದೇವೆ. ಮನುಷ್ಯಕುಮಾರನನ್ನು ಮಹಾಯಾಜಕರಿಗೆ ಮತ್ತು ಧರ್ಮೋಪದೇಶಕರಿಗೆ ಒಪ್ಪಿಸಿಕೊಡಲಾಗುವುದು. ಅವರು ಆತನನ್ನು ಯೆಹೂದ್ಯರಲ್ಲದವರ ಕೈಗೆ ಒಪ್ಪಿಸುವರು. 19 ಅವರು ಮನುಷ್ಯಕುಮಾರನನ್ನು ಅಪಹಾಸ್ಯ ಮಾಡಿ, ಕೊರಡೆಗಳಿಂದ ಹೊಡೆದು, ಶಿಲುಬೆಗೇರಿಸುವರು. ಆದರೆ ಆತನು ಮರಣ ಹೊಂದಿದ ನಂತರ ಮೂರನೆಯ ದಿನದಂದು ಮತ್ತೆ ಜೀವಂತನಾಗಿ ಎದ್ದುಬರುವನು” ಎಂದು ಹೇಳಿದನು.
Read full chapter
Kannada Holy Bible: Easy-to-Read Version (KERV)
Kannada Holy Bible: Easy-to-Read Version. All rights reserved. © 1997 Bible League International